Sep 29: 2018-19ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ವಾಲಿಬಾಲ್ ಹಾಗೂ ಮೇಲಾಟದಲ್ಲಿ ಭಾಗವಹಿಸಿದ ನಮ್ಮ ಶಾಲಾ ಮಕ್ಕಳು, ಎತ್ತರ ಜಿಗಿತದಲ್ಲಿ ಭಾಗವಹಿಸಿದ್ದರು. ಅದರಲ್ಲಿ ಅಭಿಷೇಕ ರೆಡ್ಡಿ ಅವನ ತಂದೆ ದೇವಿಂದ್ರ ರೆಡ್ಡಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ ಹಾಗೂ ವಾಲಿಬಾಲ್‍ನಲ್ಲಿ ವಿಭಾಗ ಮಟ್ಟಕ್ಕೆ ಮಜರ ಅಹ್ಮದ ಆಯ್ಕೆಯಾಗಿದ್ದಾರೆ. ಇವರ ಸಾಧನೆಯನ್ನು ಕುರಿತು ನಮ್ಮ ಶಾಲೆಯ ಮುಖ್ಯೋಪಾಧ್ಯಾಯಿನಿಯವರಾದ ಸಿ.ಕವಿತಾ ಬಿ.ಎಸ್.ರವರು ಸೋಲೆ ಗೆಲುವಿನ ಮೆಟ್ಟಿಲು ಎಂಬ ನಾಣ್ಣುಡಿಯಂತೆ ಮುಂದಿನ ಜೀವಮಾನದಲ್ಲಿ ಜಯವನ್ನು ಸಾಧಿಸಲಿ ಎಂದು ತಮ್ಮ ಮಾತಿನ ಮೂಲಕ ಮಕ್ಕಳಲ್ಲಿ ಸ್ಪೂರ್ತಿಯನ್ನು ತುಂಬಿದರು.

ಮಲ್ಲಿಕಾರ್ಜುನ ಕುಂಬಾರ ಸಹ ಶಿಕ್ಷಕರು
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ

 

 

Comments powered by CComment

Home | About | NewsSitemap | Contact Us

Copyright © 2016 - www.besmangalore.org . Powered by eCreators

Contact us

Bethany educational Society®
Bethany Convent
Bendur, Mangalore-575002
D.K. Dist, Karnataka State
Tel : 0824 -2223219(O) , 2218923(R)
E-mail : [email protected]