ಇತ್ತೀಚೆಗೆ ಇಡೀ ಪ್ರಪಂಚದಾದ್ಯಂತ ತಮ್ಮ ಉದ್ದೇಶಗಳ ಇಡೇರಿಕೆಗಾಗಿ ತಮ್ಮ ಸೃಜನಾತ್ಮಕ ಕಾರ್ಯಗಳನ್ನು ನಡೆಸುತ್ತಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಸಂಭ್ರಮಾಚರಣೆ ನಿಮಿತ್ತವಾಗಿ ಕಿರಿಯ ರೆಡ್ ಕ್ರಾಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಕಲಬುರಗಿಯಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಥನಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಒಳ್ಳೆಯ ಅನುಭವ ಪಡೆದು ಪ್ರಮಾಣ ಪತ್ರಗಳನ್ನು ಪಡೆದಿರುವುದು ನಮಗೆ ಸಂತೋಷವನ್ನು ತಂದುಕೊಟ್ಟಿದೆ.

ಶ್ರೀಯುತ ಮಲ್ಲಿಕಾರ್ಜುನ  ಸಹ ಶಿಕ್ಷಕರು
ಬೆಥನಿ ಪ್ರೌಢ ಶಾಲೆ, ಚಿತ್ತಾಪೂರ